ಕಲೆಗಾರನ ಅದ್ಭುತ ಕೈಚಳಕ | 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆ |

March 1, 2022
8:30 PM

ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.

ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ  ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.

ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ  ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ
ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ
May 7, 2026
7:40 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror