ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.
ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.
ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…