ಸುದ್ದಿಗಳು

ಕಲೆಗಾರನ ಅದ್ಭುತ ಕೈಚಳಕ | 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.

Advertisement

ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ  ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.

ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ  ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

2 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

2 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

3 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

3 hours ago

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

12 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

19 hours ago