ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.
ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.
ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…