ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.
ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.
ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…