ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.
ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.
ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…