ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.
ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.
ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…