ಸಂಗೀತಾಭಿಮಾನಿಗಳಿಗೆ ಒಂದು ವಿಶೇಷ ಸಾಂಸ್ಕೃತಿಕ ಹಬ್ಬ ಸಜ್ಜಾಗುತ್ತಿದೆ. ರಂಜನಿ ಸಂಗೀತ ಸಭಾ (ರಿ.) ಎಲಿಮಲೆ ವತಿಯಿಂದ ಏರ್ಪಡಿಸಿರುವ ‘ಸಂಗೀತ ಸಂಭ್ರಮ’ ಕಾರ್ಯಕ್ರಮವು ಏಪ್ರಿಲ್ 19, 2026 ಭಾನುವಾರ ಸಂಜೆ ನಡೆಯಲಿದೆ. ಈ ಕಾರ್ಯಕ್ರಮವು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಗಂಣದಲ್ಲಿ ನಡೆಯಲಿದೆ. ಸಂಜೆ 5:30 ರಿಂದ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ. ಹಾಡುಗಾರಿಕೆಯಲ್ಲಿ ವಿದ್ವಾನ್ ಸಾಯಿ ವಿಘ್ನೇಶ್ ಚೆನ್ನೈ ಹಾಗೂ ಪಿಟೀಲಿನಲ್ಲಿ ವಿದ್ವಾನ್ ಕೇಶವ ಮೋಹನಕುಮಾರ್ ಮೈಸೂರು, ಮೃದಂಗದಲ್ಲಿ ವಿದ್ವಾನ್ ಬಿ. ಎಸ್ ಪ್ರಶಾಂತ ಬೆಂಗಳೂರು, ಘಟಂನಲ್ಲಿ ವಿದ್ವಾನ್ ಶ್ರೀ ಹರ್ಷ ಉಡುಪ ಬೆಂಗಳೂರು ಭಾಗವಹಿಸಲಿದ್ದಾರೆ. ಭಾರತೀಯ ಶಾಸ್ತ್ರೀಯ ಸಂಗೀತದ ಸೊಗಡನ್ನು ಅನುಭವಿಸಲು ಈ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಲಿದೆ. ಹೆಚ್ಚಿನ ಮಾಹಿತಿಗೆ ರಂಜನಿ ಸಂಗೀತ ಸಭಾದ ಸಂಪರ್ಕ ಸಂಖ್ಯೆ: 9483412340 / 9008394940 ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
“Sangeetha Sambhrama” will be Arranged by Ranjani Sangeetha Sabha, Elimale on April 19, 2026 at Valalambhe Sri Shankhapala Subrahmanya Temple, Guthigaru in Sullia. Renowned Carnatic musicians will perform in the evening program starting at 5:30 PM.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…