Advertisement
ಸುದ್ದಿಗಳು

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

Share

ಸಂಗೀತಾಭಿಮಾನಿಗಳಿಗೆ ಒಂದು ವಿಶೇಷ ಸಾಂಸ್ಕೃತಿಕ ಹಬ್ಬ ಸಜ್ಜಾಗುತ್ತಿದೆ. ರಂಜನಿ ಸಂಗೀತ ಸಭಾ (ರಿ.) ಎಲಿಮಲೆ  ವತಿಯಿಂದ ಏರ್ಪಡಿಸಿರುವ ‘ಸಂಗೀತ ಸಂಭ್ರಮ’ ಕಾರ್ಯಕ್ರಮವು ಏಪ್ರಿಲ್ 19, 2026 ಭಾನುವಾರ ಸಂಜೆ ನಡೆಯಲಿದೆ. ಈ ಕಾರ್ಯಕ್ರಮವು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಗಂಣದಲ್ಲಿ ನಡೆಯಲಿದೆ. ಸಂಜೆ 5:30 ರಿಂದ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ. ಹಾಡುಗಾರಿಕೆಯಲ್ಲಿ ವಿದ್ವಾನ್‌ ಸಾಯಿ ವಿಘ್ನೇಶ್‌ ಚೆನ್ನೈ ಹಾಗೂ ಪಿಟೀಲಿನಲ್ಲಿ ವಿದ್ವಾನ್‌ ಕೇಶವ ಮೋಹನಕುಮಾರ್‌ ಮೈಸೂರು, ಮೃದಂಗದಲ್ಲಿ  ವಿದ್ವಾನ್ ಬಿ. ಎಸ್‌ ಪ್ರಶಾಂತ ಬೆಂಗಳೂರು, ಘಟಂನಲ್ಲಿ  ವಿದ್ವಾನ್‌ ಶ್ರೀ ಹರ್ಷ ಉಡುಪ ಬೆಂಗಳೂರು ಭಾಗವಹಿಸಲಿದ್ದಾರೆ.  ಭಾರತೀಯ ಶಾಸ್ತ್ರೀಯ ಸಂಗೀತದ ಸೊಗಡನ್ನು ಅನುಭವಿಸಲು ಈ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಲಿದೆ. ಹೆಚ್ಚಿನ ಮಾಹಿತಿಗೆ ರಂಜನಿ ಸಂಗೀತ ಸಭಾದ ಸಂಪರ್ಕ ಸಂಖ್ಯೆ: 9483412340 / 9008394940 ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

“Sangeetha Sambhrama” will be Arranged by Ranjani Sangeetha Sabha, Elimale on April 19, 2026 at Valalambhe Sri Shankhapala Subrahmanya Temple, Guthigaru in Sullia. Renowned Carnatic musicians will perform in the evening program starting at 5:30 PM.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago