ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ರಶ್ಮಿ ಸನಿಲ್

December 24, 2021
2:45 PM

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ  ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆ ಕವಿಗೋಷ್ಟಿ ಹಾಗೂ ಕಡಲು ಪುಸ್ತಕ ಬಿಡುಗಡೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್‌ಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Advertisement
Advertisement
Advertisement

ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹದೇವು ಹಾಗೂ ಮುಖ್ಯ ಅತಿಥಿಯಾಗಿ  ನಾಗರತ್ನಮ್ಮ, ಹುಲಿಯೂರು ದುರ್ಗಾ ಲಕ್ಷ್ಮೀ ನಾರಾಯಣ್, ಡಾ. ಶಿವಕುಮಾರ್ ಗೌಡ ಮತ್ತು ಹೆಚ್ ಆರ್ ಅರವಿಂದ್ ಹಾಗೂ ಗುರುಪ್ರಸಾದ್ ವೇದಿಕೆಯಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್
February 28, 2024
11:13 PM
by: ದ ರೂರಲ್ ಮಿರರ್.ಕಾಂ
ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |
February 21, 2024
8:09 PM
by: ದ ರೂರಲ್ ಮಿರರ್.ಕಾಂ
ಫೆ.25 ರಂದು ನಡೆಯಲಿರುವ ನಮ್ಮ ಕರಾವಳಿ ಉತ್ಸವದಲ್ಲಿ ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆ
February 19, 2024
1:02 PM
by: The Rural Mirror ಸುದ್ದಿಜಾಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಯಲಿನ್‌ ವಾದನ | ಅದ್ಭುತ ವಯಲಿನ್‌ ವಾದನದ ಮೂಲಕ ಗಮನಸೆಳೆದ ಪುಟ್ಟ ಬಾಲಕಿ ಗಂಗಾ ಶಶಿಧರನ್ |
January 15, 2024
11:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror