ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆ ಕವಿಗೋಷ್ಟಿ ಹಾಗೂ ಕಡಲು ಪುಸ್ತಕ ಬಿಡುಗಡೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹದೇವು ಹಾಗೂ ಮುಖ್ಯ ಅತಿಥಿಯಾಗಿ ನಾಗರತ್ನಮ್ಮ, ಹುಲಿಯೂರು ದುರ್ಗಾ ಲಕ್ಷ್ಮೀ ನಾರಾಯಣ್, ಡಾ. ಶಿವಕುಮಾರ್ ಗೌಡ ಮತ್ತು ಹೆಚ್ ಆರ್ ಅರವಿಂದ್ ಹಾಗೂ ಗುರುಪ್ರಸಾದ್ ವೇದಿಕೆಯಲ್ಲಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…