ಕಲೆ-ಸಂಸ್ಕೃತಿ

ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ರಶ್ಮಿ ಸನಿಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ  ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆ ಕವಿಗೋಷ್ಟಿ ಹಾಗೂ ಕಡಲು ಪುಸ್ತಕ ಬಿಡುಗಡೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್‌ಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Advertisement

ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹದೇವು ಹಾಗೂ ಮುಖ್ಯ ಅತಿಥಿಯಾಗಿ  ನಾಗರತ್ನಮ್ಮ, ಹುಲಿಯೂರು ದುರ್ಗಾ ಲಕ್ಷ್ಮೀ ನಾರಾಯಣ್, ಡಾ. ಶಿವಕುಮಾರ್ ಗೌಡ ಮತ್ತು ಹೆಚ್ ಆರ್ ಅರವಿಂದ್ ಹಾಗೂ ಗುರುಪ್ರಸಾದ್ ವೇದಿಕೆಯಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

6 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

7 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

7 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

17 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago