Advertisement
ಕಲೆ-ಸಂಸ್ಕೃತಿ

ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ರಶ್ಮಿ ಸನಿಲ್

Share

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ  ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆ ಕವಿಗೋಷ್ಟಿ ಹಾಗೂ ಕಡಲು ಪುಸ್ತಕ ಬಿಡುಗಡೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್‌ಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Advertisement
Advertisement

ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹದೇವು ಹಾಗೂ ಮುಖ್ಯ ಅತಿಥಿಯಾಗಿ  ನಾಗರತ್ನಮ್ಮ, ಹುಲಿಯೂರು ದುರ್ಗಾ ಲಕ್ಷ್ಮೀ ನಾರಾಯಣ್, ಡಾ. ಶಿವಕುಮಾರ್ ಗೌಡ ಮತ್ತು ಹೆಚ್ ಆರ್ ಅರವಿಂದ್ ಹಾಗೂ ಗುರುಪ್ರಸಾದ್ ವೇದಿಕೆಯಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

5 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

9 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

9 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

19 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

19 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

19 hours ago