ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆ ಕವಿಗೋಷ್ಟಿ ಹಾಗೂ ಕಡಲು ಪುಸ್ತಕ ಬಿಡುಗಡೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹದೇವು ಹಾಗೂ ಮುಖ್ಯ ಅತಿಥಿಯಾಗಿ ನಾಗರತ್ನಮ್ಮ, ಹುಲಿಯೂರು ದುರ್ಗಾ ಲಕ್ಷ್ಮೀ ನಾರಾಯಣ್, ಡಾ. ಶಿವಕುಮಾರ್ ಗೌಡ ಮತ್ತು ಹೆಚ್ ಆರ್ ಅರವಿಂದ್ ಹಾಗೂ ಗುರುಪ್ರಸಾದ್ ವೇದಿಕೆಯಲ್ಲಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…