ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ, ಈ ಬಾರಿ ಮಳೆಯ ಕಾರಣದಿಂದ ರಸ್ತೆ ಹಾಳಾಗಿರುವುದು ನಿಜ. ದ ಕ ಜಿಲ್ಲೆಯಲ್ಲಿ ರಸ್ತೆ ಹಾನಿಯಾಗಿದೆ, ಎಷ್ಟು ಸಾಧ್ಯವೋ ಅಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅನೇಕ ಕಡೆ ಕಾಮಗಾರಿ ಶುರುವಾಗಿದೆ. ಇನ್ನೂ ಹೆಚ್ಚು ಹಣ ಬಿಡುಗಡೆಗೆ ಸೀಎಂ ಜೊತೆ ಮಾತುಕತೆ ನಡೆಸಲಾಗುತ್ತದೆ. ಈ ವರ್ಷ ಬಾಬ್ತು ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಆದಷ್ಟು ಬೇಗನೆ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಸಂಜೀವ ಮಟಂದೂರು ಅವರು ತಾಲೂಕು ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…