ಐವರ್ನಾಡು | ಸಂಜೀವಿನಿ ಸಂಘಗಳ ರಚನೆ

January 2, 2023
10:11 PM

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ
ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು
June 4, 2025
2:01 AM
by: The Rural Mirror ಸುದ್ದಿಜಾಲ
ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group