Advertisement
ಸುದ್ದಿಗಳು

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

Share

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು. ಈ ಸಂದರ್ಭ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್(ನಿಶಾ) ಇವರಿಗೆ ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿಯನ್ನು ಈ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.

ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ ಸಂಘಗಳ ಉತ್ಪನ್ನಗಳ ಮಳಿಗೆಯನ್ನು ಉದ್ಘಾಟಿಸಿದರು. ಮಂಗಳೂರು ತಾಲೂಕು ಪಂಚಾಯತ್  ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹೊಳ್ಳ  , ಸಾನಿಧ್ಯ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ  ಕವಿತಾ  , ಜಿಲ್ಲಾ ವ್ಯವಸ್ಥಾಪಕರಾದ  ಹರಿಪ್ರಸಾದ್ ಗೌಡ, NULM ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ  ಐರಿನ್ ರೆಬೆಲ್ಲೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ , ತಾಲ್ಲೂಕು ಪಂಚಾಯತ್ ಸಂಜೀವಿನಿ ಅಧಿಕಾರಿಗಳು , ಗ್ರಾಮ ಮಟ್ಟದ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಸದಸ್ಯರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

2 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

21 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago