Advertisement
ಸುದ್ದಿಗಳು

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

Share

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು. ಈ ಸಂದರ್ಭ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್(ನಿಶಾ) ಇವರಿಗೆ ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿಯನ್ನು ಈ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.

ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ ಸಂಘಗಳ ಉತ್ಪನ್ನಗಳ ಮಳಿಗೆಯನ್ನು ಉದ್ಘಾಟಿಸಿದರು. ಮಂಗಳೂರು ತಾಲೂಕು ಪಂಚಾಯತ್  ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹೊಳ್ಳ  , ಸಾನಿಧ್ಯ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ  ಕವಿತಾ  , ಜಿಲ್ಲಾ ವ್ಯವಸ್ಥಾಪಕರಾದ  ಹರಿಪ್ರಸಾದ್ ಗೌಡ, NULM ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ  ಐರಿನ್ ರೆಬೆಲ್ಲೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ , ತಾಲ್ಲೂಕು ಪಂಚಾಯತ್ ಸಂಜೀವಿನಿ ಅಧಿಕಾರಿಗಳು , ಗ್ರಾಮ ಮಟ್ಟದ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಸದಸ್ಯರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

7 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

7 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

9 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

12 hours ago