ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…