ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…