ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…