ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…