ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…