ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಇದೇ ವೇಳೆ ಗೋಪೂಜೆ ಹಾಗೂ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಭ್ರಮದ ಭಾಗವಾಗಿ ವಿವಿಧ ಧಾನ್ಯಗಳು ಕೃಷಿ ಸಲಕರಣೆಗಳ ಪ್ರದರ್ಶನ, ಕಬ್ಬಡಿ, ಕುಸ್ತಿ ಪಂದ್ಯಾವಳಿಗಳು ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ, ಕಡಲೇಕಾಯಿ, ಅವರೆಕಾಯಿ, ಬೆಲ್ಲದ ಪರಿಷೆ ಹಾಗೂ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸಂಕ್ರಾತಿ ಹಬ್ಬ ಕೃಷಿಗೆ ಸಂಬಂಧಿಸಿದ ಹಬ್ಬವಾಗಿದೆ. ಇದರ ಆಚರಣೆಯ ಭಾಗವಾಗಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…