ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ

January 12, 2025
9:20 PM

ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ ಸಂಸ್ಕೃತ ಭಾಷೆ ಆಧಾರಿತವಾಗಿವೆ. ಸಂಸ್ಕೃತವನ್ನು ಕೈಬಿಟ್ಟರೆ ಕನ್ನಡಕ್ಕೇ ನಷ್ಟ ಎಂದು ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ಲಿಟ್ ಫೆಸ್ಟ್‌ನಲ್ಲಿಂದು ನಡೆದ ಸಂವಾದದಲ್ಲಿ  ಮಾತನಾಡಿದ ಅವರು, ತಮ್ಮ ಕಾದಂಬರಿಗಳಲ್ಲಿ ಎದುರಾಗುವ ಸಂಕಟದ ಚಿತ್ರಣ ಹಾಗೂ ಪಾತ್ರಗಳು ತಮ್ಮ ಅನುಭವದಿಂದಲೇ ಬಂದವುಗಳಾಗಿವೆ ಎಂದರು. ಪರ್ವ ಕಾದಂಬರಿ ಬರೆಯುವ ಮುನ್ನ ಹಿಮಾಲಯ ಸಹಿತ ದೇಶಾದ್ಯಂತ ಸಂಚರಿಸಿದ್ದೇನೆ. ಹೀಗೆ ಅನುಭವಗಳೇ ಕಾದಂಬರಿಯಲ್ಲಿ ಪ್ರತಿಫಲನಗೊಂಡಿವೆ ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
July 3, 2026
6:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror