ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ ಸಂಸ್ಕೃತ ಭಾಷೆ ಆಧಾರಿತವಾಗಿವೆ. ಸಂಸ್ಕೃತವನ್ನು ಕೈಬಿಟ್ಟರೆ ಕನ್ನಡಕ್ಕೇ ನಷ್ಟ ಎಂದು ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ಲಿಟ್ ಫೆಸ್ಟ್ನಲ್ಲಿಂದು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ತಮ್ಮ ಕಾದಂಬರಿಗಳಲ್ಲಿ ಎದುರಾಗುವ ಸಂಕಟದ ಚಿತ್ರಣ ಹಾಗೂ ಪಾತ್ರಗಳು ತಮ್ಮ ಅನುಭವದಿಂದಲೇ ಬಂದವುಗಳಾಗಿವೆ ಎಂದರು. ಪರ್ವ ಕಾದಂಬರಿ ಬರೆಯುವ ಮುನ್ನ ಹಿಮಾಲಯ ಸಹಿತ ದೇಶಾದ್ಯಂತ ಸಂಚರಿಸಿದ್ದೇನೆ. ಹೀಗೆ ಅನುಭವಗಳೇ ಕಾದಂಬರಿಯಲ್ಲಿ ಪ್ರತಿಫಲನಗೊಂಡಿವೆ ಎಂದು ಅವರು ತಿಳಿಸಿದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…