ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ ಸಂಸ್ಕೃತ ಭಾಷೆ ಆಧಾರಿತವಾಗಿವೆ. ಸಂಸ್ಕೃತವನ್ನು ಕೈಬಿಟ್ಟರೆ ಕನ್ನಡಕ್ಕೇ ನಷ್ಟ ಎಂದು ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ಲಿಟ್ ಫೆಸ್ಟ್ನಲ್ಲಿಂದು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ತಮ್ಮ ಕಾದಂಬರಿಗಳಲ್ಲಿ ಎದುರಾಗುವ ಸಂಕಟದ ಚಿತ್ರಣ ಹಾಗೂ ಪಾತ್ರಗಳು ತಮ್ಮ ಅನುಭವದಿಂದಲೇ ಬಂದವುಗಳಾಗಿವೆ ಎಂದರು. ಪರ್ವ ಕಾದಂಬರಿ ಬರೆಯುವ ಮುನ್ನ ಹಿಮಾಲಯ ಸಹಿತ ದೇಶಾದ್ಯಂತ ಸಂಚರಿಸಿದ್ದೇನೆ. ಹೀಗೆ ಅನುಭವಗಳೇ ಕಾದಂಬರಿಯಲ್ಲಿ ಪ್ರತಿಫಲನಗೊಂಡಿವೆ ಎಂದು ಅವರು ತಿಳಿಸಿದರು.
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2025' ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ…
ಕಳೆದ 5 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಇದುವರೆಗೂ…
ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಯಾದರೆ ಅಡಿಕೆಯ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗಬಹುದು. ಅಲ್ಲದೆ, ಸಾಂಪ್ರದಾಯಿಕ…
ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ ಕೇಂದ್ರ ಕೃಷಿ ಸಚಿವರಲ್ಲಿ…
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ…
ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು…