ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ ಸಂಸ್ಕೃತ ಭಾಷೆ ಆಧಾರಿತವಾಗಿವೆ. ಸಂಸ್ಕೃತವನ್ನು ಕೈಬಿಟ್ಟರೆ ಕನ್ನಡಕ್ಕೇ ನಷ್ಟ ಎಂದು ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ಲಿಟ್ ಫೆಸ್ಟ್ನಲ್ಲಿಂದು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ತಮ್ಮ ಕಾದಂಬರಿಗಳಲ್ಲಿ ಎದುರಾಗುವ ಸಂಕಟದ ಚಿತ್ರಣ ಹಾಗೂ ಪಾತ್ರಗಳು ತಮ್ಮ ಅನುಭವದಿಂದಲೇ ಬಂದವುಗಳಾಗಿವೆ ಎಂದರು. ಪರ್ವ ಕಾದಂಬರಿ ಬರೆಯುವ ಮುನ್ನ ಹಿಮಾಲಯ ಸಹಿತ ದೇಶಾದ್ಯಂತ ಸಂಚರಿಸಿದ್ದೇನೆ. ಹೀಗೆ ಅನುಭವಗಳೇ ಕಾದಂಬರಿಯಲ್ಲಿ ಪ್ರತಿಫಲನಗೊಂಡಿವೆ ಎಂದು ಅವರು ತಿಳಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…