ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ ಸಂಸ್ಕೃತ ಭಾಷೆ ಆಧಾರಿತವಾಗಿವೆ. ಸಂಸ್ಕೃತವನ್ನು ಕೈಬಿಟ್ಟರೆ ಕನ್ನಡಕ್ಕೇ ನಷ್ಟ ಎಂದು ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ಲಿಟ್ ಫೆಸ್ಟ್ನಲ್ಲಿಂದು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ತಮ್ಮ ಕಾದಂಬರಿಗಳಲ್ಲಿ ಎದುರಾಗುವ ಸಂಕಟದ ಚಿತ್ರಣ ಹಾಗೂ ಪಾತ್ರಗಳು ತಮ್ಮ ಅನುಭವದಿಂದಲೇ ಬಂದವುಗಳಾಗಿವೆ ಎಂದರು. ಪರ್ವ ಕಾದಂಬರಿ ಬರೆಯುವ ಮುನ್ನ ಹಿಮಾಲಯ ಸಹಿತ ದೇಶಾದ್ಯಂತ ಸಂಚರಿಸಿದ್ದೇನೆ. ಹೀಗೆ ಅನುಭವಗಳೇ ಕಾದಂಬರಿಯಲ್ಲಿ ಪ್ರತಿಫಲನಗೊಂಡಿವೆ ಎಂದು ಅವರು ತಿಳಿಸಿದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…