ಸಂಸ್ಕೃತ ಭಾಷಣ |  ಸುಬ್ರಹ್ಮಣ್ಯ ವಿದ್ಯಾರ್ಥಿನಿ ಭಾನುಶ್ರೀ. ಎಚ್ ಜಿಲ್ಲಾಮಟ್ಟಕ್ಕೆ ಆಯ್ಕೆ |

November 20, 2022
1:19 PM
ಸುಳ್ಯ  ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಎಸ್.ಎಸ್. ಪಿ.ಯು. ಕಾಲೇಜು  ಸುಬ್ರಹ್ಮಣ್ಯ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿ ಭಾನುಶ್ರೀ. ಎಚ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.  ಸಂಸ್ಕೃತ ಅಧ್ಯಾಪಕ ರಘುಬಿಜೂರ್ ಮಾರ್ಗದರ್ಶನ ನೀಡಿದ್ದರು.
ವರದಿ:
ಅನನ್ಯ ಎಚ್ ಸುಬ್ರಹ್ಮಣ್ಯ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror