ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆಯ ಒತ್ತುವರಿ ವಶಕ್ಕೆ

February 15, 2025
7:14 AM
ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ.(ಚಿತ್ರ-ಸಾಂದರ್ಭಿಕ)

ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ.  ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ.  ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ.   ಮುಂದುವರಿದು, ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು 21.68 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿಯನ್ನು ಅಳವಡಿಸಲಾಗಿರುತ್ತದೆ. ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 20 ಕೋಟಿಗಳಾಗಿದೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group