ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ. ಮುಂದುವರಿದು, ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು 21.68 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿಯನ್ನು ಅಳವಡಿಸಲಾಗಿರುತ್ತದೆ. ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 20 ಕೋಟಿಗಳಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…