Advertisement
ಆರೋಗ್ಯ

ಎಲಿಮಲೆಯಲ್ಲಿ ಆಯುರ್ವೇದ ಚಿಕಿತ್ಸಾಲಯ ಸತ್ವಂ ಶುಭಾರಂಭ |

Share

ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್‌ನಲ್ಲಿ ಡಾ.ಮಹೇಶ್‌ ಕೆ ಎಸ್‌ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್‌ ದೀಪ ಬೆಳಗಿಸಿ ಉದ್ಘಾಟಿಸಿದರು.‌

ಕಾರ್ಯಕ್ರಮದಲ್ಲಿ ಗುತ್ತಿಗಾರು ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪ್ಪಯ್ಯ, ನೆಲ್ಲೂರು ಕೆಮ್ರಾಜೆ ಗ್ರಾಪಂ ಅಧ್ಯಕ್ಷೆ  ಶೀಲಾವತಿ, ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ಯಕ್ಷ ವಿಷ್ಣು ಭಟ್‌ ಮೂಲೆತೋಟ ಶುಭ ಹಾರೈಸಿದರು. ‌ಹೊನ್ನಡಿ ಕಾಂಪ್ಲೆಕ್ಸ್‌ ನ ಕೃಷ್ಣ ಭಟ್ ಹೊನ್ನಡಿ ಉಪಸ್ಥಿತರಿದ್ದರು.

ಸತ್ವಂ ಚಿಕಿತ್ಸಾಲಯದ ವೈದ್ಯ ಡಾ.ಮಹೇಶ್‌ ಕೆ ಎಸ್‌ ಮಾತನಾಡಿ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.  ಡಾ.ಮಹೇಶ್‌ ಕೆ ಎಸ್‌ ಅವರು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಶಂಕರನಾರಾಯಣ ಶರ್ಮ ಹಾಗೂ ನಿವೃತ್ತ ಶಿಕ್ಷಕಿ ರಾಜೇಶ್ವರಿ ಅವರ ಪುತ್ರ. ವ್ಯಾಸಂಗದ ಬಳಿಕ ಹಲವು ಸಮಯಗಳಿಂದ ಮಣಿಪಾಲ, ಉಡುಪಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

8 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

8 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

8 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

9 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

9 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

9 hours ago