ಗ್ರಾಮೀಣ ಭಾಗದ ವಿದ್ಯಾರ್ಥಿ ಸಾಧನೆ | ಜೆಇಇ ಪರೀಕ್ಷೆಯಲ್ಲಿ ಶೇ.97 ಅಂಕ ಪಡೆದ ಸಾತ್ವಿಕ್‌ | ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ |

February 13, 2024
3:10 PM
ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಗ್ರಾಮೀಣ ಭಾಗದ ವಿದ್ಯಾರ್ಥಿ ಸಾತ್ವಿಕ್.‌ ಇವರು ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡಾ ಸಾಧನೆ ಮಾಡಬಲ್ಲರು. ಅಂತಹ ಹತ್ತಾರು ಉದಾಹರಣೆಗಳು ಇವೆ. ಇದೀಗ ಇನ್ನೊಂದು ಸಾಧನೆ ಗ್ರಾಮೀಣ ಭಾಗದ ವಿದ್ಯಾರ್ಥಿಯೊಬರಬು ಮಾಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಪದವಿಪೂರ್ವ ವಿಭಾಗದ ವಿದ್ಯಾರ್ಥಿ ಸಾತ್ವಿಕ್‌ ಜೆಇಇ ಪರೀಕ್ಷೆಯಲ್ಲಿ ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಕುಮಾರಸ್ವಾಮಿ ವಿದ್ಯಾಲಯದ ಪಿಯುಸಿ ವಿಭಾಗದ ಮೊದಲ ಬ್ಯಾಚ್‌ನ ವಿದ್ಯಾರ್ಥಿ ಸಾತ್ವಿಕ್‌ ಜೆಇಇ(ಮೈನ್)‌ ಪರೀಕ್ಷೆಗೆ ಬರೆದಿದ್ದರು. ಈಗ ಅವರು ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ. ಇದಕ್ಕೆ ಕಾರಣವೂ ಇದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ಸಾತ್ವಿಕ್‌, ಜೆಇಇ ಪರೀಕ್ಷೆಯನ್ನು ಹೆಚ್ಚಿನ ತರಬೇತಿ ಇಲ್ಲದೆ ಬರೆದಿದ್ದಾರೆ. ಆರಂಭದಲ್ಲಿ ಆನ್‌ ಲೈನ್‌ ಮೂಲಕ ತರಬೇತಿ ಪಡೆಯುತ್ತಿದ್ದರು. ನಂತರ ಕಾಲೇಜು ಪ್ರಾಂಶುಪಾಲ ಡಾ.ಸಂಕೀರ್ತ್‌ ಹೆಬ್ಬಾರ್‌ ಅವರಿಂದ ತರಬೇತಿ ಪಡೆಯುತ್ತಿದ್ದರು.

ಸಾತ್ವಿಕ್

ಗ್ರಾಮೀಣ ಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಜೆಇಇ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿರುವ ಸಾತ್ವಿಕ್‌ ಹೀಗೆ ಹೇಳುತ್ತಾರೆ, ಪ್ರಕೃತಿ ಸೌಂದರ್ಯದ ನಡುವೆ ಪ್ರಶಾಂತವಾದ ವಾತಾವರಣದಲ್ಲಿ ಒತ್ತಡ ರಹಿತವಾಗಿ ಓದಲು ಅನುಕೂಲವಾಗಿದೆ.ಇಂತಹ ಅವಕಾಶ ನೀಡಿರುವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಗೆ ಹಾಗೂ ಶಿಕ್ಷಕರಿಗೆ ಆಭಾರಿಯಾಗಿದ್ದೇನೆ. ಶಿಕ್ಷಣಕ್ಕೆ ಆದ್ಯತೆ ಹಾಗೂ ಸಕಾರಾತ್ಮಕ ಅಂಶಗಳನ್ನ ಒಳಗೊಂಡ ಒಳ್ಳೆಯ ವಾತಾವರಣ ಇಲ್ಲಿ ಸೃಷ್ಟಿಯಾಗಿರುವುದು ಕಲಿಯುವುದಕ್ಕೆ ಹೆಚ್ಚು ಸಾಧ್ಯವಾಯಿತು ಎನ್ನುತ್ತಾರೆ.

ಎಸ್‌ಎಸ್‌ಎಲ್‌ಸಿ ಯಲ್ಲೂ ಉತ್ತಮ ಸಾಧನೆ ಮಾಡಿರುವ ಸಾತ್ವಿಕ್‌ ಈ ಬಾರಿ ಕೂಡಾ ವಿಶೇಷವಾದ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೂಡಾ ವಿದ್ಯಾರ್ಥಿಗಳು ಸಾಧನೆ ಮಾಡಬಹುದು ಎಂದು ಸಾಧಿಸಿದ್ದಾರೆ ಹಾಗೂ ಇತರ ವಿದ್ಯಾರ್ಥಿಗಳಿಗೂ ಮಾದರಿಯಾಗಿದ್ದಾರೆ.‌ ಸಾತ್ವಿಕ್‌ ಅವರು ಡಾ.ಶಶಿಧರ್‌ ಹಾಗೂ ಡಾ.ಅನುಪಮ ಅವರ ಪುತ್ರ.

Satvik, student of Kumaraswamy Vidyalaya in KukkeSubrahmanya, scored the best in the JEE exam

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ
October 9, 2025
7:05 AM
by: The Rural Mirror ಸುದ್ದಿಜಾಲ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ
October 9, 2025
7:01 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?

ಪ್ರಮುಖ ಸುದ್ದಿ

MIRROR FOCUS

ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ
October 9, 2025
6:48 AM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ
October 9, 2025
6:42 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ

Editorial pick

ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಕೃಷಿಗೆ ಕಾಡಾನೆ ಹಾವಳಿ, ಚಿರತೆ ದಾಳಿ | ಕಾರ್ಯಪಡೆಗಳಿಗೆ ಸಿಬಂದಿಗಳ ನಿಯೋಜನೆ
October 7, 2025
6:25 AM
by: The Rural Mirror ಸುದ್ದಿಜಾಲ

ವಿಡಿಯೋ

ಕರುಣಾಮಯಿ ತಾಯಿ..
September 19, 2025
10:05 PM
by: ದ ರೂರಲ್ ಮಿರರ್.ಕಾಂ
ಉದ್ಯಮ ಹಾಗೂ ಸಮಾಜ ಸೇವೆ
September 19, 2025
10:03 PM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ
October 9, 2025
7:05 AM
by: The Rural Mirror ಸುದ್ದಿಜಾಲ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ
October 9, 2025
7:01 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ
October 9, 2025
6:48 AM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ
October 9, 2025
6:42 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ
ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?
October 8, 2025
9:53 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 08-10-2025 | ಎಲ್ಲೆಲ್ಲಿ ಹೇಗಿದೆ ಮಳೆಯ ಲಕ್ಷಣ..? | ವಾಯುಭಾರ ಕುಸಿತ ಏನಾಗುತ್ತಿದೆ…?
October 8, 2025
2:04 PM
by: ಸಾಯಿಶೇಖರ್ ಕರಿಕಳ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ
September 16, 2025
6:33 AM
by: The Rural Mirror ಸುದ್ದಿಜಾಲ
ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ
September 10, 2025
6:35 AM
by: The Rural Mirror ಸುದ್ದಿಜಾಲ

OPINION

ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗಣತಿದಾರರ ಒಂದು ದಿನ | ಗ್ರಾಮೀಣ ಭಾಗದಲ್ಲಿ ಆಗಬೇಕಿರುವ ಗಣತಿ ಯಾವುದು…?
September 28, 2025
4:04 PM
by: ದ ರೂರಲ್ ಮಿರರ್.ಕಾಂ
ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು
September 23, 2025
11:05 AM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group