ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಸಂಪುಟ ಪುನಾರಚನೆ ಮಾಡಿರುವ ಸೌದಿ ದೊರೆ ಸಲ್ಮಾನ್, ತನ್ನ ಇನ್ನೊಬ್ಬ ಪುತ್ರನಾದ ಖಾಲಿದ್ ಬಿನ್ ಸಲ್ಮಾನ್ ಅವರನ್ನು ನೂತನ ರಕ್ಷಣಾ ಸಚಿವರಾಗಿ ನೇಮಕ ಮಾಡಿದ್ದಾರೆ. ಅವರು ಈ ಹಿಂದೆ ಉಪ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿತ್ತ, ವಿದೇಶಾಂಗ ಹಾಗೂ ಹೂಡಿಕೆ ಸಚಿವರು ಬದಲಾಗಿಲ್ಲ. ಇನ್ನು ಸಂಪುಟದ ಉಸ್ತುವಾರಿ ನೂತನ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರದ್ದಾಗಲಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…