Advertisement
ಸುದ್ದಿಗಳು

ಮಾ.6ರಿಂದ ಸೌಗಂಧಿಕದಲ್ಲಿ “ವರ್ಣ ಸಂಕ್ರಮಣ ಕಲಾ ಪ್ರದರ್ಶನ”

Share

ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್  6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.

ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.

ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

6 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

12 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

12 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

23 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago