Advertisement
ಸುದ್ದಿಗಳು

ಮಾ.6ರಿಂದ ಸೌಗಂಧಿಕದಲ್ಲಿ “ವರ್ಣ ಸಂಕ್ರಮಣ ಕಲಾ ಪ್ರದರ್ಶನ”

Share

ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್  6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.

ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.

ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

8 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

16 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

24 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago