ಸುಳ್ಯದಲ್ಲಿ ಸೌಜನ್ಯ ಪರ ಹಾಕಿದ್ದ ಬ್ಯಾನರ್‌ ತೆರವು | ತೆರವುಗೊಳಿಸಿರುವುದು ಖಚಿತಪಡಿಸಿದ ನಗರ ಪಂಚಾಯತ್‌ |

October 3, 2023
9:14 AM

ಸುಳ್ಯದಲ್ಲಿ  ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್‌ ಮಂಗಳವಾರ ಬೆಳಗ್ಗೆ ನಗರಪಂಚಾಯತ್‌ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್‌ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. 

ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್‌ ತೆರವು ವಿಚಾರವನ್ನು ನಗರ ಪಂಚಾಯತ್‌ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್‌ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್‌ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬ್ಯಾನರ್‌ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್‌ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror