ಸುಳ್ಯದಲ್ಲಿ ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್ ಮಂಗಳವಾರ ಬೆಳಗ್ಗೆ ನಗರಪಂಚಾಯತ್ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ.
ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್ ತೆರವು ವಿಚಾರವನ್ನು ನಗರ ಪಂಚಾಯತ್ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಬ್ಯಾನರ್ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ …
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ…
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.