ಸುಳ್ಯದಲ್ಲಿ ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್ ಮಂಗಳವಾರ ಬೆಳಗ್ಗೆ ನಗರಪಂಚಾಯತ್ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ.
ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್ ತೆರವು ವಿಚಾರವನ್ನು ನಗರ ಪಂಚಾಯತ್ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಬ್ಯಾನರ್ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…