ಸುಳ್ಯದಲ್ಲಿ ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್ ಮಂಗಳವಾರ ಬೆಳಗ್ಗೆ ನಗರಪಂಚಾಯತ್ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ.
ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್ ತೆರವು ವಿಚಾರವನ್ನು ನಗರ ಪಂಚಾಯತ್ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಬ್ಯಾನರ್ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…