Advertisement
ಪ್ರಮುಖ

ಸುಳ್ಯದಲ್ಲಿ ಸೌಜನ್ಯ ಪರ ಹಾಕಿದ್ದ ಬ್ಯಾನರ್‌ ತೆರವು | ತೆರವುಗೊಳಿಸಿರುವುದು ಖಚಿತಪಡಿಸಿದ ನಗರ ಪಂಚಾಯತ್‌ |

Share

ಸುಳ್ಯದಲ್ಲಿ  ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್‌ ಮಂಗಳವಾರ ಬೆಳಗ್ಗೆ ನಗರಪಂಚಾಯತ್‌ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್‌ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. 

Advertisement
Advertisement

ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್‌ ತೆರವು ವಿಚಾರವನ್ನು ನಗರ ಪಂಚಾಯತ್‌ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್‌ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್‌ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಈ ನಡುವೆ ಬ್ಯಾನರ್‌ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್‌ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

8 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

8 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

9 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

9 hours ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

10 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

17 hours ago