Advertisement
ಪ್ರಮುಖ

ಸುಳ್ಯದಲ್ಲಿ ಸೌಜನ್ಯ ಪರ ಹಾಕಿದ್ದ ಬ್ಯಾನರ್‌ ತೆರವು | ತೆರವುಗೊಳಿಸಿರುವುದು ಖಚಿತಪಡಿಸಿದ ನಗರ ಪಂಚಾಯತ್‌ |

Share

ಸುಳ್ಯದಲ್ಲಿ  ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್‌ ಮಂಗಳವಾರ ಬೆಳಗ್ಗೆ ನಗರಪಂಚಾಯತ್‌ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್‌ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. 

ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್‌ ತೆರವು ವಿಚಾರವನ್ನು ನಗರ ಪಂಚಾಯತ್‌ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್‌ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್‌ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬ್ಯಾನರ್‌ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್‌ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

11 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

16 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

24 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago