Advertisement
ಪ್ರಮುಖ

ಸುಳ್ಯದಲ್ಲಿ ಸೌಜನ್ಯ ಪರ ಹಾಕಿದ್ದ ಬ್ಯಾನರ್‌ ತೆರವು | ತೆರವುಗೊಳಿಸಿರುವುದು ಖಚಿತಪಡಿಸಿದ ನಗರ ಪಂಚಾಯತ್‌ |

Share

ಸುಳ್ಯದಲ್ಲಿ  ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್‌ ಮಂಗಳವಾರ ಬೆಳಗ್ಗೆ ನಗರಪಂಚಾಯತ್‌ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್‌ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. 

ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್‌ ತೆರವು ವಿಚಾರವನ್ನು ನಗರ ಪಂಚಾಯತ್‌ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್‌ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್‌ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬ್ಯಾನರ್‌ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್‌ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

14 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

10 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

11 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

11 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

24 hours ago