Advertisement
ಪ್ರಮುಖ

ಸುಳ್ಯದಲ್ಲಿ ಸೌಜನ್ಯ ಪರ ಹಾಕಿದ್ದ ಬ್ಯಾನರ್‌ ತೆರವು | ತೆರವುಗೊಳಿಸಿರುವುದು ಖಚಿತಪಡಿಸಿದ ನಗರ ಪಂಚಾಯತ್‌ |

Share

ಸುಳ್ಯದಲ್ಲಿ  ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್‌ ಮಂಗಳವಾರ ಬೆಳಗ್ಗೆ ನಗರಪಂಚಾಯತ್‌ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್‌ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. 

ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್‌ ತೆರವು ವಿಚಾರವನ್ನು ನಗರ ಪಂಚಾಯತ್‌ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್‌ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್‌ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬ್ಯಾನರ್‌ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್‌ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

17 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago