ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಒತ್ತಾಯಿಸಿ ಸೆಪ್ಟೆಂಬರ್ 3ರಂದು ಭಾನುವಾರ ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮ್ಮೇಳನ ನಡೆಯಲಿದೆ. ಇದಕ್ಕೆ ಬೇಕಾದ ಎಲ್ಲಾ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಈ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಕೂಡಾ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ನಾಡಿನಾದ್ಯಂತ ಪ್ರತಿಭಟನೆ, ಹೋರಾಟ ತೀವ್ರಗೊಂಡಿದೆ. ಕೂಡಲೇ ನೈಜ ಆರೋಪಿಗಳ ಬಂಧನವಾಗಬೇಕು. ಸೌಜನ್ಯ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಕೂಗು ಎಲ್ಲ ಕಡೆಯಿಂದ ಕೇಳಿ ಬರುತ್ತಿದೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಭಾನುವಾರ ಬೆಳ್ತಂಗಡಿಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಹಲವು ಕಡೆಗಳಿಂದ ಭಾರೀ ಜನ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಆದಿಚುಂಚನಗಿರಿ ಮಠದ ಶ್ರೀ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…