ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ

November 25, 2024
8:15 PM

ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕರೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ಮನ್ ಕಿ ಬಾತ್ ಆಲಿಸಿ ಮಾತನಾಡಿದ ಅವರು, ಮಕ್ಕಳು ಗುಬ್ಬಚ್ಚಿ ಭಾವಚಿತ್ರವನ್ನು ವೀಡಿಯೊದಲ್ಲಿ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಬ್ಬಚ್ಚಿಗಳ ರಕ್ಷಣೆಗೆ ಕರೆ ನೀಡಿರುವುದು ದೇಶವಾಸಿಗಳಿಗೆ ಸ್ಫೂರ್ತಿಯಾಗಿದೆ ಎಂದರು. ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಚ್ಚಿ ಅಳಿವಿನಂಚಿಗೆ ತಲುಪಿವೆ. ಇಂತಹ ಪಕ್ಷಿ ಸಂತತಿಯನ್ನು ರಕ್ಷಿಸಲು ಚೆನ್ನೈನ ಕುಡುಗಲ್ ಟ್ರಸ್ಟ್ ತಮ್ಮ ಮಕ್ಕಳ ಮುಖಾಂತರ ಗುಬ್ಬಚ್ಚಿ ಉಳಿವಿಗೆ ಮುಂದಾಗಿರುವುದು ಇಡೀ ದೇಶವೇ ಹೆಮ್ಮೆ ಪಡುವ ಸಂಗತಿ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror