ಸುದ್ದಿಗಳು

ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕರೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Advertisement
Advertisement

ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ಮನ್ ಕಿ ಬಾತ್ ಆಲಿಸಿ ಮಾತನಾಡಿದ ಅವರು, ಮಕ್ಕಳು ಗುಬ್ಬಚ್ಚಿ ಭಾವಚಿತ್ರವನ್ನು ವೀಡಿಯೊದಲ್ಲಿ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಬ್ಬಚ್ಚಿಗಳ ರಕ್ಷಣೆಗೆ ಕರೆ ನೀಡಿರುವುದು ದೇಶವಾಸಿಗಳಿಗೆ ಸ್ಫೂರ್ತಿಯಾಗಿದೆ ಎಂದರು. ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಚ್ಚಿ ಅಳಿವಿನಂಚಿಗೆ ತಲುಪಿವೆ. ಇಂತಹ ಪಕ್ಷಿ ಸಂತತಿಯನ್ನು ರಕ್ಷಿಸಲು ಚೆನ್ನೈನ ಕುಡುಗಲ್ ಟ್ರಸ್ಟ್ ತಮ್ಮ ಮಕ್ಕಳ ಮುಖಾಂತರ ಗುಬ್ಬಚ್ಚಿ ಉಳಿವಿಗೆ ಮುಂದಾಗಿರುವುದು ಇಡೀ ದೇಶವೇ ಹೆಮ್ಮೆ ಪಡುವ ಸಂಗತಿ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…

10 minutes ago

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…

21 minutes ago

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…

39 minutes ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

58 minutes ago

ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

1 day ago