ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕರೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ಮನ್ ಕಿ ಬಾತ್ ಆಲಿಸಿ ಮಾತನಾಡಿದ ಅವರು, ಮಕ್ಕಳು ಗುಬ್ಬಚ್ಚಿ ಭಾವಚಿತ್ರವನ್ನು ವೀಡಿಯೊದಲ್ಲಿ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಬ್ಬಚ್ಚಿಗಳ ರಕ್ಷಣೆಗೆ ಕರೆ ನೀಡಿರುವುದು ದೇಶವಾಸಿಗಳಿಗೆ ಸ್ಫೂರ್ತಿಯಾಗಿದೆ ಎಂದರು. ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಚ್ಚಿ ಅಳಿವಿನಂಚಿಗೆ ತಲುಪಿವೆ. ಇಂತಹ ಪಕ್ಷಿ ಸಂತತಿಯನ್ನು ರಕ್ಷಿಸಲು ಚೆನ್ನೈನ ಕುಡುಗಲ್ ಟ್ರಸ್ಟ್ ತಮ್ಮ ಮಕ್ಕಳ ಮುಖಾಂತರ ಗುಬ್ಬಚ್ಚಿ ಉಳಿವಿಗೆ ಮುಂದಾಗಿರುವುದು ಇಡೀ ದೇಶವೇ ಹೆಮ್ಮೆ ಪಡುವ ಸಂಗತಿ ಎಂದು ತಿಳಿಸಿದರು.
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…
ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…