ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕರೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ಮನ್ ಕಿ ಬಾತ್ ಆಲಿಸಿ ಮಾತನಾಡಿದ ಅವರು, ಮಕ್ಕಳು ಗುಬ್ಬಚ್ಚಿ ಭಾವಚಿತ್ರವನ್ನು ವೀಡಿಯೊದಲ್ಲಿ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಬ್ಬಚ್ಚಿಗಳ ರಕ್ಷಣೆಗೆ ಕರೆ ನೀಡಿರುವುದು ದೇಶವಾಸಿಗಳಿಗೆ ಸ್ಫೂರ್ತಿಯಾಗಿದೆ ಎಂದರು. ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಚ್ಚಿ ಅಳಿವಿನಂಚಿಗೆ ತಲುಪಿವೆ. ಇಂತಹ ಪಕ್ಷಿ ಸಂತತಿಯನ್ನು ರಕ್ಷಿಸಲು ಚೆನ್ನೈನ ಕುಡುಗಲ್ ಟ್ರಸ್ಟ್ ತಮ್ಮ ಮಕ್ಕಳ ಮುಖಾಂತರ ಗುಬ್ಬಚ್ಚಿ ಉಳಿವಿಗೆ ಮುಂದಾಗಿರುವುದು ಇಡೀ ದೇಶವೇ ಹೆಮ್ಮೆ ಪಡುವ ಸಂಗತಿ ಎಂದು ತಿಳಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…